wrappixel kit

ರಂಗಾಯಣ, ಮೈಸೂರು

ಕರ್ನಾಟಕ ಸರ್ಕಾರ ೧೯೮೯ರಲ್ಲಿ ಅಸ್ತಿತ್ವಕ್ಕೆ ತಂದ ರಂಗಾಯಣ ದಿವಂಗತ ಬಿ.ವಿ. ಕಾರಂತರ ಕನಸಿನ ಕೂಸು. ರಂಗಾಯಣ ಬಿ.ವಿ. ಕಾರಂತರ ಕಲ್ಪನೆ, ಕನಸು, ಹಾಗೂ ಪ್ರತಿಜ್ಞೆಗಳನ್ನು ಒಳಗೊಂಡ ಕಲಾವಿದರು, ತಾಂತ್ರಿಕವರ್ಗ, ಮತ್ತು ಸಿಬ್ಬಂದಿಗಳ ಶ್ರಮದಿಂದ ಅರಳಿ ನಿಂತಿದೆ. ಕಾರಂತರ ನಂತರ ಸಿ. ಬಸವಲಿಂಗಯ್ಯ, ಪ್ರಸನ್ನ, ಮತ್ತು ಚಿದಂಬರರಾವ್ ಜಂಬೆ ನಿರ್ದೇಶಕರಾಗಿದ್ದು ಕಾರಂತರ ಕಸನನ್ನು ನನಸು ಮಾಡುವಲ್ಲಿ ಬಹಳಷ್ಟು ದುಡಿದಿದ್ದಾರೆ.

ಮತ್ತಷ್ಟು ಓದಿ

ಸರ್ಕಾರದ ಆದೇಶಗಳು, ಸುತ್ತೋಲೆಗಳು & ಡೌನ್‌ಲೋಡ್‌ಗಳು

×
ABOUT DULT ORGANISATIONAL STRUCTURE PROJECTS